September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಮಧ್ಯಪ್ರದೇಶದ ಹಾರ್ದ ಎಂಬಲ್ಲಿ ನಡೆದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನವನೀತ್ ಕೊಯ್ಯೂರು ಹಾಗೂ ಅವರ ತಂಡ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ನವನೀತ್ ಇವರು ಶಾರದಾಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿನಗರ ಕೈರಂಗಳ, ಮುಡಿಪು ಇಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ.


ಇವರು ಕೊಯ್ಯೂರು ಗ್ರಾಮದ ನೀರಾರಿ ನಿವಾಸಿಗಳಾದ ದುಗ್ಗಪ್ಪ ಹಾಗೂ ಶ್ರೀಮತಿ ಕಮಲ ದಂಪತಿಯ ಪುತ್ರರಾಗಿದ್ದಾರೆ. ನವನೀತ್ ಅವರು ಆಸೀದ್ ಪಡಂಗಡಿ, ಪ್ರೀತಂ ಬಂಗೇರ, ಹಾಗೂ ಲಿಖಿತ್‌ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.

Related posts

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya
error: Content is protected !!