July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಬಂಟ್ವಾಳ: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21 ರಂದು ನಿಧನರಾಗಿದ್ದಾರೆ.

ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ.20ರಂದು ಬೆಳಗ್ಗೆ ಚಂದ್ರಶೇಖರ್ ಧರ್ಮಸ್ಥಳ ‍ರವರ ನೇತೃತ್ವದಲ್ಲಿ ಇನ್ನಿತರ ಕಲಾವಿದರೊಂದಿಗೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ನಿಧನ ಹೊಂದಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya
error: Content is protected !!