July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ. ಎಂ. ಸಿ. ಆಸ್ಪತ್ರೆ, ಮಂಗಳೂರು – ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವು ಅ. 25 ರಂದು ಬೆಳಿಗ್ಗೆ 10-00ರಿಂದ 1-30ರವರೆಗೆ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ ತಜ್ಞರು – ಡಾ| ಪದ್ಮನಾಭ ಕಾಮತ್, MBBS, MD (ಪ್ರಖ್ಯಾತ ಹೃದ್ರೋಗ ತಜ್ಞರು, ಕೆ.ಎಂ.ಸಿ., ಮಂಗಳೂರು) • ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು ಡಾ| ಆದಿತ್ಯ ರಾವ್, MBBS, DNB (ಫಿಸಿಶಿಯನ್) , ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು – ಡಾ| ಅಂಕಿತ ಜಿ. ಭಟ್, MBBS, M.S, DNB, OBG, FMIS, ಎಲುಬು-ಕೀಲು ತಜ್ಞರು – ಡಾ| ರೋಹಿತ್ ಜಿ. ಭಟ್, MBBS, MS (Ortho) • ಮಕ್ಕಳ ತಜ್ಞರು – ಡಾ| ಶಂತನು ಪ್ರಭು, MBBS, DCH ಭಾಗವಹಿಸಲಿದ್ದಾರೆ.

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ ಇರಲಿದೆ.

Related posts

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya
error: Content is protected !!