25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ಬೆಳ್ತಂಗಡಿ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ‘ರಾಜ್ಯ ಮಟ್ಟದ ವಿದ್ಯಾರತ್ನ ‘ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆಯಾಗಿದ್ದು ಇವರಿಗೆ ಅ.21ರಂದು ನಡೆದ ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರಿನಲ್ಲಿ ನಡೆದ ರುಪ್ಸಾ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ, ರುಪ್ಸಾ ಸಂಘಟನೆಯ ರಾಜ್ಯಧ್ಯಕ್ಷ ಡಾ. ಹಾಲನೂರ್ ಲೇಪಾಕ್ಷ್, ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್‌ಕರ್ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya
error: Content is protected !!