25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

ಇಂದಬೆಟ್ಟು: ಭಟ್ಕಳದಲ್ಲಿ ನಡೆದಿದ್ದ ನ್ಯಾಷನಲ್ ಲೇವಲ್ ಓಪನ್ ಕರಾಟೆ ಶೀಫ್ 2024 ರಲ್ಲಿ ಉಜಿರೆ ಎಸ್.ಡಿ.ಎಂ. ಶಾಲೆಯ 10ನೇ ತರಗತಿಯ ವಿಧ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಬಂಗಾಡಿ ಬಿ.ಎಸ್ ಜಯರಾಜ್ ಇಂದ್ರ ಪ್ರೇಮಜೈನ್ ದಂಪತಿಯ ಪುತ್ರರಾಗಿದ್ದು, ಅಬ್ದುಲ್ ರಹೀಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!