25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

ಕೊಕ್ಕಡ: ವಿಶ್ವ ದಾಖಲೆಯ ಸಾಧಕ ಡೇವಿಡ್ ಜೈಮಿ ಕೊಕ್ಕಡ ಅವರ ಮನೆಗೆ ಇತ್ತೀಚೆಗೆ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ತಂಡದ ವಿದ್ಯಾರ್ಥಿಗಳು ಭೇಟಿ ನೀಡಿ 8 ಜಲ ಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ತಂಡದ ವತಿಯಿಂದ ಡೇವಿಡ್ ಜೈಮಿಯವರನ್ನು ಸನ್ಮಾನಿಸಲಾಯಿತು.

ಎನ್.ಎಸ್.ಎಸ್ ಅಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕೆ. ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ತಂಡದ ಭೇಟಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕೊಕ್ಕಡ ಜೆಸಿಐಯ ಜೋಸೆಫ್ ಪಿರೇರಾ, ಜಿತೇಶ್ ಪಿರೇರಾ , ಕೊಕ್ಕಡ ಸ. ಫ್ರೌ. ಶಾಲೆಯ ಪೂರ್ವ ವಿದ್ಯಾರ್ಥಿ ಸಂಘ೩ದ ಅಧ್ಯಕ್ಷ ಉಮ್ಮರ್ ಬೈಲಂಗಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!