25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ. ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಸುಜಿತ್ ಕುಲಾಲ್ ಬೆಳ್ತಂಗಡಿ(1652) ಪ್ರಥಮ ಬಹುಮಾನ 43 ಇಂಚಿನ ಎಲ್‌ಇಡಿ ಟಿವಿ, ದಿನೇಶ್ (1235) ದ್ವಿತೀಯ ಬಹುಮಾನ ವಾಷಿಂಗ್ ಮೆಷಿನ್, ಕೆ.ಎನ್ ಸುಬ್ರಹ್ಮಣ್ಯ ಪಡೀಲ್(1430) ಗ್ರೈಂಡರ್ ತೃತೀಯ ಬಹುಮಾನ ವಿಜೇತರಾದರು. ಜಲಜಾಕ್ಷಿ ಸುಳ್ಯ (1136), ಅಜೇಯ್ ಕೃಷ್ಣ ಮಾಣಿ(914), ಸೌಮ್ಯ ಉಪ್ಪಿನಂಗಡಿ (1261), ಚೈತನ್ಯ ಆರ್ಲಪದವು (1162), ಯಶವಂತಿ ಜೋಗಿ ನೇರಳಕಟ್ಟೆ (1200), ನಮಿತ ಎಂ. ಪಂಜಳ(1071), ಚಮನ್ ಸತೀಶ್ ವಿಟ್ಲ (1515), ಜಯಶ್ರೀ ಕಡಬ(1682), ರಾಘವ ಸರಳಾಯ ಕೊಡಗು(909) ಆಕರ್ಷಕ ಬಹುಮಾನಗಳ ವಿಜೇತರಾಗಿದ್ದಾರೆ.

ಆಫರ್‌ಗಳ ಬಿಗ್‌ಬಾಸ್ ರಾಧಾಸ್ ಉತ್ಸವದಲ್ಲಿ ಶಾಪ್ & ವಿನ್ ವಿಶೇಷ ಕೊಡುಗೆಗಳನ್ನು ನೀಡಲಾಗುವುದು. ಜವುಳಿ ಖರೀದಿಗೆ ಶೇ.15 ರಿಯಾಯಿತಿಯೊಂದಿಗೆ ರೂ.3,999ರ ಜವುಳಿ ಖರೀದಿಗೆ ಗಿಫ್ಟ್ ಕೂಪನ್ ನೀಡಲಾಗುತ್ತಿದೆ. ಪ್ರತಿವಾರ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ ಜೊತೆಗೆ 9 ಆಕರ್ಷಕ ಬಹುಮಾನಗಳು ಸೇರಿದಂತೆ ಒಟ್ಟು 12 ಬಹುಮಾನಗಳನ್ನು ನೀಡಲಾಗುತ್ತಿದೆ. ವಿಜೇತರಿಗೆ ಪ್ರತಿವಾರ ವಿಭಿನ್ನ ಬಹುಮಾನಗಳನ್ನು ನೀಡಲಾಗುತ್ತಿದೆ. ಪ್ರತಿ ತಿಂಗಳು ಬಂಪರ್ ಡ್ರಾ ನಡೆಯಲಿದ್ದು ಅದೃಷ್ಟ ಗ್ರಾಹಕರಿಗೆ ಟಿವಿಎಸ್ ಜ್ಯುಪಿಟರ್ ದ್ವಿಚಕ್ರ ವಾಹನ ಗೆಲ್ಲುವ ಅವಕಾಶವಿದೆ. ಈ ಕೊಡುಗೆಗಳು ಡಿ.31ರ ತನಕ ಮಾತ್ರವೇ ಇದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya
error: Content is protected !!