July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ. ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಸುಜಿತ್ ಕುಲಾಲ್ ಬೆಳ್ತಂಗಡಿ(1652) ಪ್ರಥಮ ಬಹುಮಾನ 43 ಇಂಚಿನ ಎಲ್‌ಇಡಿ ಟಿವಿ, ದಿನೇಶ್ (1235) ದ್ವಿತೀಯ ಬಹುಮಾನ ವಾಷಿಂಗ್ ಮೆಷಿನ್, ಕೆ.ಎನ್ ಸುಬ್ರಹ್ಮಣ್ಯ ಪಡೀಲ್(1430) ಗ್ರೈಂಡರ್ ತೃತೀಯ ಬಹುಮಾನ ವಿಜೇತರಾದರು. ಜಲಜಾಕ್ಷಿ ಸುಳ್ಯ (1136), ಅಜೇಯ್ ಕೃಷ್ಣ ಮಾಣಿ(914), ಸೌಮ್ಯ ಉಪ್ಪಿನಂಗಡಿ (1261), ಚೈತನ್ಯ ಆರ್ಲಪದವು (1162), ಯಶವಂತಿ ಜೋಗಿ ನೇರಳಕಟ್ಟೆ (1200), ನಮಿತ ಎಂ. ಪಂಜಳ(1071), ಚಮನ್ ಸತೀಶ್ ವಿಟ್ಲ (1515), ಜಯಶ್ರೀ ಕಡಬ(1682), ರಾಘವ ಸರಳಾಯ ಕೊಡಗು(909) ಆಕರ್ಷಕ ಬಹುಮಾನಗಳ ವಿಜೇತರಾಗಿದ್ದಾರೆ.

ಆಫರ್‌ಗಳ ಬಿಗ್‌ಬಾಸ್ ರಾಧಾಸ್ ಉತ್ಸವದಲ್ಲಿ ಶಾಪ್ & ವಿನ್ ವಿಶೇಷ ಕೊಡುಗೆಗಳನ್ನು ನೀಡಲಾಗುವುದು. ಜವುಳಿ ಖರೀದಿಗೆ ಶೇ.15 ರಿಯಾಯಿತಿಯೊಂದಿಗೆ ರೂ.3,999ರ ಜವುಳಿ ಖರೀದಿಗೆ ಗಿಫ್ಟ್ ಕೂಪನ್ ನೀಡಲಾಗುತ್ತಿದೆ. ಪ್ರತಿವಾರ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ ಜೊತೆಗೆ 9 ಆಕರ್ಷಕ ಬಹುಮಾನಗಳು ಸೇರಿದಂತೆ ಒಟ್ಟು 12 ಬಹುಮಾನಗಳನ್ನು ನೀಡಲಾಗುತ್ತಿದೆ. ವಿಜೇತರಿಗೆ ಪ್ರತಿವಾರ ವಿಭಿನ್ನ ಬಹುಮಾನಗಳನ್ನು ನೀಡಲಾಗುತ್ತಿದೆ. ಪ್ರತಿ ತಿಂಗಳು ಬಂಪರ್ ಡ್ರಾ ನಡೆಯಲಿದ್ದು ಅದೃಷ್ಟ ಗ್ರಾಹಕರಿಗೆ ಟಿವಿಎಸ್ ಜ್ಯುಪಿಟರ್ ದ್ವಿಚಕ್ರ ವಾಹನ ಗೆಲ್ಲುವ ಅವಕಾಶವಿದೆ. ಈ ಕೊಡುಗೆಗಳು ಡಿ.31ರ ತನಕ ಮಾತ್ರವೇ ಇದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!