July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8 , ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ,ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನ.24 ರಂದು ಜರಗಲಿದ್ದು, ಸುರೇಂದ್ರ ಕುಮಾರ್ ,ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಶ್ರೀಮತಿ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗಾನ ರಾಜಶ್ರೀ ಸುದರ್ಶನ್ ಮತ್ತು ,ಶ್ರೀಮತಿ ತ್ರಿಶಾಲ ಉದಯಕುಮಾರ್ ಮಲ್ಲ, ಶ್ರೀಮತಿ ರಜತ ಪಿ ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು,

ಸಭೆಯ ಅಧ್ಯಕ್ಷತೆಯನ್ನು, ಡಾ| ನವೀನ್ ಕುಮಾರ್ ಜೈನ್ ವಹಿಸಿದ್ದರು, ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು, ಭಾಗವಹಿಸಿ ಕಾರ್ಯ ಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya
error: Content is protected !!