25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಮತದಾನ ನಡೆಯುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ರವರು ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ವಿವಿಧ ಮೋರ್ಚಾ ಮಹಾಶಕ್ತಿ ಪದಾಧಿಕಾರಿಗಳಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ವಿದ್ಯಾ ಶ್ರೀನಿವಾಸ್ ಗೌಡ, ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ, ಚಂದ್ರಕಾಂತ ನಿಡ್ದಾಜೆ, ಅರವಿಂದ್ ಲಾಯಿಲ, ಹರೀಶ್ ಗೌಡ ಕಳೆoಜ, ಶರತ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಮಹೇಶ್ ಜೇಂಕ್ಯಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!