23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಮತದಾನ ನಡೆಯುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ರವರು ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ವಿವಿಧ ಮೋರ್ಚಾ ಮಹಾಶಕ್ತಿ ಪದಾಧಿಕಾರಿಗಳಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ವಿದ್ಯಾ ಶ್ರೀನಿವಾಸ್ ಗೌಡ, ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ, ಚಂದ್ರಕಾಂತ ನಿಡ್ದಾಜೆ, ಅರವಿಂದ್ ಲಾಯಿಲ, ಹರೀಶ್ ಗೌಡ ಕಳೆoಜ, ಶರತ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಮಹೇಶ್ ಜೇಂಕ್ಯಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya
error: Content is protected !!