July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ಎಲ್ಲಾ ಸದಸ್ಯರೂ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸಂಘಟನಾತ್ಮಕ ಸಾಧನೆಯನ್ನು ನಡೆಸಿದ ಇಡೀ ತಂಡಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಂಡಲ ಯುವಮೋರ್ಚಾ ತಂಡದ ಪ್ರತಿಯೊಬ್ಬರೂ 100 ಕಿಂತ ಜಾಸ್ತಿ ಜನರನ್ನು ಬಿಜೆಪಿ ಸದಸ್ಯತ್ವ ಮಾಡಿಸಿದ್ದಾರೆ. ಹಾಗೂ ವಿಶೇಷವಾಗಿ ಕಾರ್ಯದರ್ಶಿ ಗಿರೀಶ್ ಗೌಡ ಬಿ ಕೆ ಬಂದಾರು 500 ಕಿಂತ ಮೇಲ್ಪಟ್ಟು, ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು ಹಾಗೂ ವಿನೀತ್ ಕೋಟ್ಯಾನ್ ಸಾವ್ಯ ಇವರು 250 ಕಿಂತ ಮೇಲ್ಪಟ್ಟು ಸದಸ್ಯತ್ವ ಮಾಡಿರುತ್ತಾರೆ.


ರಾಜ್ಯದಲ್ಲಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವಿಶೇಷ ರೀತಿಯಲ್ಲಿ ಸದಸ್ಯತ್ವ ಅಭಿಯಾನದಲ್ಲಿ ಮಾದರಿಯಾಗಿರುತ್ತದೆ.

Related posts

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya
error: Content is protected !!