23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ಎಲ್ಲಾ ಸದಸ್ಯರೂ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸಂಘಟನಾತ್ಮಕ ಸಾಧನೆಯನ್ನು ನಡೆಸಿದ ಇಡೀ ತಂಡಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಂಡಲ ಯುವಮೋರ್ಚಾ ತಂಡದ ಪ್ರತಿಯೊಬ್ಬರೂ 100 ಕಿಂತ ಜಾಸ್ತಿ ಜನರನ್ನು ಬಿಜೆಪಿ ಸದಸ್ಯತ್ವ ಮಾಡಿಸಿದ್ದಾರೆ. ಹಾಗೂ ವಿಶೇಷವಾಗಿ ಕಾರ್ಯದರ್ಶಿ ಗಿರೀಶ್ ಗೌಡ ಬಿ ಕೆ ಬಂದಾರು 500 ಕಿಂತ ಮೇಲ್ಪಟ್ಟು, ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು ಹಾಗೂ ವಿನೀತ್ ಕೋಟ್ಯಾನ್ ಸಾವ್ಯ ಇವರು 250 ಕಿಂತ ಮೇಲ್ಪಟ್ಟು ಸದಸ್ಯತ್ವ ಮಾಡಿರುತ್ತಾರೆ.


ರಾಜ್ಯದಲ್ಲಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವಿಶೇಷ ರೀತಿಯಲ್ಲಿ ಸದಸ್ಯತ್ವ ಅಭಿಯಾನದಲ್ಲಿ ಮಾದರಿಯಾಗಿರುತ್ತದೆ.

Related posts

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!