ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ : ಎ ಕೆ ಎಫ್ ಎ ಕರಾಟೆ ಅಸೋಸಿಯೇಷನ್ ಭಟ್ಕಳದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕೂಟದಲ್ಲಿ ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಕುಮಿತೆ ವಿಭಾಗದಲ್ಲಿ ಪ್ರಮಿತ್ ಕೆ. ಇವರು ಚಿನ್ನದ ಪದಕವನ್ನು ಪಡೆದಿರುತ್ತಾರೆ ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಹಾಗೂ ಕಟ ವಿಭಾಗದಲ್ಲಿ ಪ್ರಮಿತ್ ಚಿನ್ನದ ಪದಕ ಪಡೆದು ಬೆಳ್ತoಗಡಿ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಿಗೆ ತರಬೇತಿಯನ್ನು ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಯಿ ರಿಜ್ವಾನ್ ನೀಡಿರುತ್ತಾರೆ. ಇವರಿಗೆ ಶೋರೀನ್ ರಿಯೊ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ಇದರ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ

Related posts

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya
error: Content is protected !!