27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ. ಎಂ. ಸಿ. ಆಸ್ಪತ್ರೆ, ಮಂಗಳೂರು – ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವು ಅ. 25 ರಂದು ಬೆಳಿಗ್ಗೆ 10-00ರಿಂದ 1-30ರವರೆಗೆ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ ತಜ್ಞರು – ಡಾ| ಪದ್ಮನಾಭ ಕಾಮತ್, MBBS, MD (ಪ್ರಖ್ಯಾತ ಹೃದ್ರೋಗ ತಜ್ಞರು, ಕೆ.ಎಂ.ಸಿ., ಮಂಗಳೂರು) • ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು ಡಾ| ಆದಿತ್ಯ ರಾವ್, MBBS, DNB (ಫಿಸಿಶಿಯನ್) , ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು – ಡಾ| ಅಂಕಿತ ಜಿ. ಭಟ್, MBBS, M.S, DNB, OBG, FMIS, ಎಲುಬು-ಕೀಲು ತಜ್ಞರು – ಡಾ| ರೋಹಿತ್ ಜಿ. ಭಟ್, MBBS, MS (Ortho) • ಮಕ್ಕಳ ತಜ್ಞರು – ಡಾ| ಶಂತನು ಪ್ರಭು, MBBS, DCH ಭಾಗವಹಿಸಲಿದ್ದಾರೆ.

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ ಇರಲಿದೆ.

Related posts

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya
error: Content is protected !!