24.2 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ. ಎಂ. ಸಿ. ಆಸ್ಪತ್ರೆ, ಮಂಗಳೂರು – ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವು ಅ. 25 ರಂದು ಬೆಳಿಗ್ಗೆ 10-00ರಿಂದ 1-30ರವರೆಗೆ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ ತಜ್ಞರು – ಡಾ| ಪದ್ಮನಾಭ ಕಾಮತ್, MBBS, MD (ಪ್ರಖ್ಯಾತ ಹೃದ್ರೋಗ ತಜ್ಞರು, ಕೆ.ಎಂ.ಸಿ., ಮಂಗಳೂರು) • ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು ಡಾ| ಆದಿತ್ಯ ರಾವ್, MBBS, DNB (ಫಿಸಿಶಿಯನ್) , ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು – ಡಾ| ಅಂಕಿತ ಜಿ. ಭಟ್, MBBS, M.S, DNB, OBG, FMIS, ಎಲುಬು-ಕೀಲು ತಜ್ಞರು – ಡಾ| ರೋಹಿತ್ ಜಿ. ಭಟ್, MBBS, MS (Ortho) • ಮಕ್ಕಳ ತಜ್ಞರು – ಡಾ| ಶಂತನು ಪ್ರಭು, MBBS, DCH ಭಾಗವಹಿಸಲಿದ್ದಾರೆ.

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ ಇರಲಿದೆ.

Related posts

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya
error: Content is protected !!