23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ. ಎಂ. ಸಿ. ಆಸ್ಪತ್ರೆ, ಮಂಗಳೂರು – ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವು ಅ. 25 ರಂದು ಬೆಳಿಗ್ಗೆ 10-00ರಿಂದ 1-30ರವರೆಗೆ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ ತಜ್ಞರು – ಡಾ| ಪದ್ಮನಾಭ ಕಾಮತ್, MBBS, MD (ಪ್ರಖ್ಯಾತ ಹೃದ್ರೋಗ ತಜ್ಞರು, ಕೆ.ಎಂ.ಸಿ., ಮಂಗಳೂರು) • ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು ಡಾ| ಆದಿತ್ಯ ರಾವ್, MBBS, DNB (ಫಿಸಿಶಿಯನ್) , ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು – ಡಾ| ಅಂಕಿತ ಜಿ. ಭಟ್, MBBS, M.S, DNB, OBG, FMIS, ಎಲುಬು-ಕೀಲು ತಜ್ಞರು – ಡಾ| ರೋಹಿತ್ ಜಿ. ಭಟ್, MBBS, MS (Ortho) • ಮಕ್ಕಳ ತಜ್ಞರು – ಡಾ| ಶಂತನು ಪ್ರಭು, MBBS, DCH ಭಾಗವಹಿಸಲಿದ್ದಾರೆ.

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ ಇರಲಿದೆ.

Related posts

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya
error: Content is protected !!