September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ. ಎಂ. ಸಿ. ಆಸ್ಪತ್ರೆ, ಮಂಗಳೂರು – ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವು ಅ. 25 ರಂದು ಬೆಳಿಗ್ಗೆ 10-00ರಿಂದ 1-30ರವರೆಗೆ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ ತಜ್ಞರು – ಡಾ| ಪದ್ಮನಾಭ ಕಾಮತ್, MBBS, MD (ಪ್ರಖ್ಯಾತ ಹೃದ್ರೋಗ ತಜ್ಞರು, ಕೆ.ಎಂ.ಸಿ., ಮಂಗಳೂರು) • ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು ಡಾ| ಆದಿತ್ಯ ರಾವ್, MBBS, DNB (ಫಿಸಿಶಿಯನ್) , ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು – ಡಾ| ಅಂಕಿತ ಜಿ. ಭಟ್, MBBS, M.S, DNB, OBG, FMIS, ಎಲುಬು-ಕೀಲು ತಜ್ಞರು – ಡಾ| ರೋಹಿತ್ ಜಿ. ಭಟ್, MBBS, MS (Ortho) • ಮಕ್ಕಳ ತಜ್ಞರು – ಡಾ| ಶಂತನು ಪ್ರಭು, MBBS, DCH ಭಾಗವಹಿಸಲಿದ್ದಾರೆ.

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ ಇರಲಿದೆ.

Related posts

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವೇಣೂರು ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!