22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ. ಎಂ. ಸಿ. ಆಸ್ಪತ್ರೆ, ಮಂಗಳೂರು – ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವು ಅ. 25 ರಂದು ಬೆಳಿಗ್ಗೆ 10-00ರಿಂದ 1-30ರವರೆಗೆ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ ತಜ್ಞರು – ಡಾ| ಪದ್ಮನಾಭ ಕಾಮತ್, MBBS, MD (ಪ್ರಖ್ಯಾತ ಹೃದ್ರೋಗ ತಜ್ಞರು, ಕೆ.ಎಂ.ಸಿ., ಮಂಗಳೂರು) • ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು ಡಾ| ಆದಿತ್ಯ ರಾವ್, MBBS, DNB (ಫಿಸಿಶಿಯನ್) , ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು – ಡಾ| ಅಂಕಿತ ಜಿ. ಭಟ್, MBBS, M.S, DNB, OBG, FMIS, ಎಲುಬು-ಕೀಲು ತಜ್ಞರು – ಡಾ| ರೋಹಿತ್ ಜಿ. ಭಟ್, MBBS, MS (Ortho) • ಮಕ್ಕಳ ತಜ್ಞರು – ಡಾ| ಶಂತನು ಪ್ರಭು, MBBS, DCH ಭಾಗವಹಿಸಲಿದ್ದಾರೆ.

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ ಇರಲಿದೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya
error: Content is protected !!