23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ಬೆಳ್ತಂಗಡಿ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ‘ರಾಜ್ಯ ಮಟ್ಟದ ವಿದ್ಯಾರತ್ನ ‘ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆಯಾಗಿದ್ದು ಇವರಿಗೆ ಅ.21ರಂದು ನಡೆದ ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರಿನಲ್ಲಿ ನಡೆದ ರುಪ್ಸಾ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ, ರುಪ್ಸಾ ಸಂಘಟನೆಯ ರಾಜ್ಯಧ್ಯಕ್ಷ ಡಾ. ಹಾಲನೂರ್ ಲೇಪಾಕ್ಷ್, ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್‌ಕರ್ ಉಪಸ್ಥಿತರಿದ್ದರು.

Related posts

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!