25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

ಇಂದಬೆಟ್ಟು: ಭಟ್ಕಳದಲ್ಲಿ ನಡೆದಿದ್ದ ನ್ಯಾಷನಲ್ ಲೇವಲ್ ಓಪನ್ ಕರಾಟೆ ಶೀಫ್ 2024 ರಲ್ಲಿ ಉಜಿರೆ ಎಸ್.ಡಿ.ಎಂ. ಶಾಲೆಯ 10ನೇ ತರಗತಿಯ ವಿಧ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಬಂಗಾಡಿ ಬಿ.ಎಸ್ ಜಯರಾಜ್ ಇಂದ್ರ ಪ್ರೇಮಜೈನ್ ದಂಪತಿಯ ಪುತ್ರರಾಗಿದ್ದು, ಅಬ್ದುಲ್ ರಹೀಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!