23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

ಕೊಕ್ಕಡ: ವಿಶ್ವ ದಾಖಲೆಯ ಸಾಧಕ ಡೇವಿಡ್ ಜೈಮಿ ಕೊಕ್ಕಡ ಅವರ ಮನೆಗೆ ಇತ್ತೀಚೆಗೆ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ತಂಡದ ವಿದ್ಯಾರ್ಥಿಗಳು ಭೇಟಿ ನೀಡಿ 8 ಜಲ ಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ತಂಡದ ವತಿಯಿಂದ ಡೇವಿಡ್ ಜೈಮಿಯವರನ್ನು ಸನ್ಮಾನಿಸಲಾಯಿತು.

ಎನ್.ಎಸ್.ಎಸ್ ಅಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕೆ. ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ತಂಡದ ಭೇಟಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕೊಕ್ಕಡ ಜೆಸಿಐಯ ಜೋಸೆಫ್ ಪಿರೇರಾ, ಜಿತೇಶ್ ಪಿರೇರಾ , ಕೊಕ್ಕಡ ಸ. ಫ್ರೌ. ಶಾಲೆಯ ಪೂರ್ವ ವಿದ್ಯಾರ್ಥಿ ಸಂಘ೩ದ ಅಧ್ಯಕ್ಷ ಉಮ್ಮರ್ ಬೈಲಂಗಡಿ ಉಪಸ್ಥಿತರಿದ್ದರು.

Related posts

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!