22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

ಗೇರುಕಟ್ಟೆ: ಇಲ್ಲಿಯ ಗೇರುಕಟ್ಟೆ ಪೇಟೆಯ ಸಮೀಪ ಖಾಸಗಿ ವ್ಯಕ್ತಿಗೆ ಸೇರಿದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಅ.೨೨ರಂದು ಸಂಜೆ ಪತ್ತೆಯಾಗಿದೆ.
ಗೇರುಕಟ್ಟೆ ಏರೋಡಿ ರಸ್ತೆಯ ಖಾಸಗಿ ವ್ಯಕ್ತಿಯೋರ್ವರಿಗೆ ಸೇರಿದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಸಂಜೆ ಪತ್ತೆಯಾಗಿದೆ. ಸುಮಾರು ಏಳು ದಿನಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಶವ ಪೂರ್ತಿ ಕೊಳೆತು ಹೋಗಿದೆ. ಮೃತ ಪಟ್ಟ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ, ಇದು ಆತ್ಮಹತ್ಯೆಯೋ ಅಥವಾ ಇನ್ನೇನ್ನಾದರೂ ನಡೆದಿದೆಯೋ ಎಂದು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya
error: Content is protected !!