22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

ನಿಡ್ಲೆ: ಇಲ್ಲಿಯ ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ (55ವ) ರವರು ಅಸೌಖ್ಯದಿಂದ ಅ.21 ರಂದು ನಿಧನರಾಗಿದ್ದಾರೆ.

ಕತ್ತಿ ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದ ಇವರು ಕಳೆಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೀರಪಾದೆ ಇದರ ಸದಸ್ಯರಾಗಿದ್ದರು.

ಮೃತರು ಪತ್ನಿ ಕುಸುಮಾವತಿ , ಓರ್ವ ಪುತ್ರ ಆದಿತ್ಯ, ಓರ್ವ ಪುತ್ರಿ ಅಂಕಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!