September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ. ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಸುಜಿತ್ ಕುಲಾಲ್ ಬೆಳ್ತಂಗಡಿ(1652) ಪ್ರಥಮ ಬಹುಮಾನ 43 ಇಂಚಿನ ಎಲ್‌ಇಡಿ ಟಿವಿ, ದಿನೇಶ್ (1235) ದ್ವಿತೀಯ ಬಹುಮಾನ ವಾಷಿಂಗ್ ಮೆಷಿನ್, ಕೆ.ಎನ್ ಸುಬ್ರಹ್ಮಣ್ಯ ಪಡೀಲ್(1430) ಗ್ರೈಂಡರ್ ತೃತೀಯ ಬಹುಮಾನ ವಿಜೇತರಾದರು. ಜಲಜಾಕ್ಷಿ ಸುಳ್ಯ (1136), ಅಜೇಯ್ ಕೃಷ್ಣ ಮಾಣಿ(914), ಸೌಮ್ಯ ಉಪ್ಪಿನಂಗಡಿ (1261), ಚೈತನ್ಯ ಆರ್ಲಪದವು (1162), ಯಶವಂತಿ ಜೋಗಿ ನೇರಳಕಟ್ಟೆ (1200), ನಮಿತ ಎಂ. ಪಂಜಳ(1071), ಚಮನ್ ಸತೀಶ್ ವಿಟ್ಲ (1515), ಜಯಶ್ರೀ ಕಡಬ(1682), ರಾಘವ ಸರಳಾಯ ಕೊಡಗು(909) ಆಕರ್ಷಕ ಬಹುಮಾನಗಳ ವಿಜೇತರಾಗಿದ್ದಾರೆ.

ಆಫರ್‌ಗಳ ಬಿಗ್‌ಬಾಸ್ ರಾಧಾಸ್ ಉತ್ಸವದಲ್ಲಿ ಶಾಪ್ & ವಿನ್ ವಿಶೇಷ ಕೊಡುಗೆಗಳನ್ನು ನೀಡಲಾಗುವುದು. ಜವುಳಿ ಖರೀದಿಗೆ ಶೇ.15 ರಿಯಾಯಿತಿಯೊಂದಿಗೆ ರೂ.3,999ರ ಜವುಳಿ ಖರೀದಿಗೆ ಗಿಫ್ಟ್ ಕೂಪನ್ ನೀಡಲಾಗುತ್ತಿದೆ. ಪ್ರತಿವಾರ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ ಜೊತೆಗೆ 9 ಆಕರ್ಷಕ ಬಹುಮಾನಗಳು ಸೇರಿದಂತೆ ಒಟ್ಟು 12 ಬಹುಮಾನಗಳನ್ನು ನೀಡಲಾಗುತ್ತಿದೆ. ವಿಜೇತರಿಗೆ ಪ್ರತಿವಾರ ವಿಭಿನ್ನ ಬಹುಮಾನಗಳನ್ನು ನೀಡಲಾಗುತ್ತಿದೆ. ಪ್ರತಿ ತಿಂಗಳು ಬಂಪರ್ ಡ್ರಾ ನಡೆಯಲಿದ್ದು ಅದೃಷ್ಟ ಗ್ರಾಹಕರಿಗೆ ಟಿವಿಎಸ್ ಜ್ಯುಪಿಟರ್ ದ್ವಿಚಕ್ರ ವಾಹನ ಗೆಲ್ಲುವ ಅವಕಾಶವಿದೆ. ಈ ಕೊಡುಗೆಗಳು ಡಿ.31ರ ತನಕ ಮಾತ್ರವೇ ಇದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya
error: Content is protected !!