22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ. ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಸುಜಿತ್ ಕುಲಾಲ್ ಬೆಳ್ತಂಗಡಿ(1652) ಪ್ರಥಮ ಬಹುಮಾನ 43 ಇಂಚಿನ ಎಲ್‌ಇಡಿ ಟಿವಿ, ದಿನೇಶ್ (1235) ದ್ವಿತೀಯ ಬಹುಮಾನ ವಾಷಿಂಗ್ ಮೆಷಿನ್, ಕೆ.ಎನ್ ಸುಬ್ರಹ್ಮಣ್ಯ ಪಡೀಲ್(1430) ಗ್ರೈಂಡರ್ ತೃತೀಯ ಬಹುಮಾನ ವಿಜೇತರಾದರು. ಜಲಜಾಕ್ಷಿ ಸುಳ್ಯ (1136), ಅಜೇಯ್ ಕೃಷ್ಣ ಮಾಣಿ(914), ಸೌಮ್ಯ ಉಪ್ಪಿನಂಗಡಿ (1261), ಚೈತನ್ಯ ಆರ್ಲಪದವು (1162), ಯಶವಂತಿ ಜೋಗಿ ನೇರಳಕಟ್ಟೆ (1200), ನಮಿತ ಎಂ. ಪಂಜಳ(1071), ಚಮನ್ ಸತೀಶ್ ವಿಟ್ಲ (1515), ಜಯಶ್ರೀ ಕಡಬ(1682), ರಾಘವ ಸರಳಾಯ ಕೊಡಗು(909) ಆಕರ್ಷಕ ಬಹುಮಾನಗಳ ವಿಜೇತರಾಗಿದ್ದಾರೆ.

ಆಫರ್‌ಗಳ ಬಿಗ್‌ಬಾಸ್ ರಾಧಾಸ್ ಉತ್ಸವದಲ್ಲಿ ಶಾಪ್ & ವಿನ್ ವಿಶೇಷ ಕೊಡುಗೆಗಳನ್ನು ನೀಡಲಾಗುವುದು. ಜವುಳಿ ಖರೀದಿಗೆ ಶೇ.15 ರಿಯಾಯಿತಿಯೊಂದಿಗೆ ರೂ.3,999ರ ಜವುಳಿ ಖರೀದಿಗೆ ಗಿಫ್ಟ್ ಕೂಪನ್ ನೀಡಲಾಗುತ್ತಿದೆ. ಪ್ರತಿವಾರ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ ಜೊತೆಗೆ 9 ಆಕರ್ಷಕ ಬಹುಮಾನಗಳು ಸೇರಿದಂತೆ ಒಟ್ಟು 12 ಬಹುಮಾನಗಳನ್ನು ನೀಡಲಾಗುತ್ತಿದೆ. ವಿಜೇತರಿಗೆ ಪ್ರತಿವಾರ ವಿಭಿನ್ನ ಬಹುಮಾನಗಳನ್ನು ನೀಡಲಾಗುತ್ತಿದೆ. ಪ್ರತಿ ತಿಂಗಳು ಬಂಪರ್ ಡ್ರಾ ನಡೆಯಲಿದ್ದು ಅದೃಷ್ಟ ಗ್ರಾಹಕರಿಗೆ ಟಿವಿಎಸ್ ಜ್ಯುಪಿಟರ್ ದ್ವಿಚಕ್ರ ವಾಹನ ಗೆಲ್ಲುವ ಅವಕಾಶವಿದೆ. ಈ ಕೊಡುಗೆಗಳು ಡಿ.31ರ ತನಕ ಮಾತ್ರವೇ ಇದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!