April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8 , ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ,ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನ.24 ರಂದು ಜರಗಲಿದ್ದು, ಸುರೇಂದ್ರ ಕುಮಾರ್ ,ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಶ್ರೀಮತಿ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗಾನ ರಾಜಶ್ರೀ ಸುದರ್ಶನ್ ಮತ್ತು ,ಶ್ರೀಮತಿ ತ್ರಿಶಾಲ ಉದಯಕುಮಾರ್ ಮಲ್ಲ, ಶ್ರೀಮತಿ ರಜತ ಪಿ ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು,

ಸಭೆಯ ಅಧ್ಯಕ್ಷತೆಯನ್ನು, ಡಾ| ನವೀನ್ ಕುಮಾರ್ ಜೈನ್ ವಹಿಸಿದ್ದರು, ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು, ಭಾಗವಹಿಸಿ ಕಾರ್ಯ ಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
error: Content is protected !!