25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8 , ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ,ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನ.24 ರಂದು ಜರಗಲಿದ್ದು, ಸುರೇಂದ್ರ ಕುಮಾರ್ ,ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಶ್ರೀಮತಿ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗಾನ ರಾಜಶ್ರೀ ಸುದರ್ಶನ್ ಮತ್ತು ,ಶ್ರೀಮತಿ ತ್ರಿಶಾಲ ಉದಯಕುಮಾರ್ ಮಲ್ಲ, ಶ್ರೀಮತಿ ರಜತ ಪಿ ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು,

ಸಭೆಯ ಅಧ್ಯಕ್ಷತೆಯನ್ನು, ಡಾ| ನವೀನ್ ಕುಮಾರ್ ಜೈನ್ ವಹಿಸಿದ್ದರು, ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು, ಭಾಗವಹಿಸಿ ಕಾರ್ಯ ಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya
error: Content is protected !!