24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ಎಲ್ಲಾ ಸದಸ್ಯರೂ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸಂಘಟನಾತ್ಮಕ ಸಾಧನೆಯನ್ನು ನಡೆಸಿದ ಇಡೀ ತಂಡಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಂಡಲ ಯುವಮೋರ್ಚಾ ತಂಡದ ಪ್ರತಿಯೊಬ್ಬರೂ 100 ಕಿಂತ ಜಾಸ್ತಿ ಜನರನ್ನು ಬಿಜೆಪಿ ಸದಸ್ಯತ್ವ ಮಾಡಿಸಿದ್ದಾರೆ. ಹಾಗೂ ವಿಶೇಷವಾಗಿ ಕಾರ್ಯದರ್ಶಿ ಗಿರೀಶ್ ಗೌಡ ಬಿ ಕೆ ಬಂದಾರು 500 ಕಿಂತ ಮೇಲ್ಪಟ್ಟು, ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು ಹಾಗೂ ವಿನೀತ್ ಕೋಟ್ಯಾನ್ ಸಾವ್ಯ ಇವರು 250 ಕಿಂತ ಮೇಲ್ಪಟ್ಟು ಸದಸ್ಯತ್ವ ಮಾಡಿರುತ್ತಾರೆ.


ರಾಜ್ಯದಲ್ಲಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವಿಶೇಷ ರೀತಿಯಲ್ಲಿ ಸದಸ್ಯತ್ವ ಅಭಿಯಾನದಲ್ಲಿ ಮಾದರಿಯಾಗಿರುತ್ತದೆ.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya
error: Content is protected !!