23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ಎಲ್ಲಾ ಸದಸ್ಯರೂ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸಂಘಟನಾತ್ಮಕ ಸಾಧನೆಯನ್ನು ನಡೆಸಿದ ಇಡೀ ತಂಡಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಂಡಲ ಯುವಮೋರ್ಚಾ ತಂಡದ ಪ್ರತಿಯೊಬ್ಬರೂ 100 ಕಿಂತ ಜಾಸ್ತಿ ಜನರನ್ನು ಬಿಜೆಪಿ ಸದಸ್ಯತ್ವ ಮಾಡಿಸಿದ್ದಾರೆ. ಹಾಗೂ ವಿಶೇಷವಾಗಿ ಕಾರ್ಯದರ್ಶಿ ಗಿರೀಶ್ ಗೌಡ ಬಿ ಕೆ ಬಂದಾರು 500 ಕಿಂತ ಮೇಲ್ಪಟ್ಟು, ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು ಹಾಗೂ ವಿನೀತ್ ಕೋಟ್ಯಾನ್ ಸಾವ್ಯ ಇವರು 250 ಕಿಂತ ಮೇಲ್ಪಟ್ಟು ಸದಸ್ಯತ್ವ ಮಾಡಿರುತ್ತಾರೆ.


ರಾಜ್ಯದಲ್ಲಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವಿಶೇಷ ರೀತಿಯಲ್ಲಿ ಸದಸ್ಯತ್ವ ಅಭಿಯಾನದಲ್ಲಿ ಮಾದರಿಯಾಗಿರುತ್ತದೆ.

Related posts

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!