25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ : ಎ ಕೆ ಎಫ್ ಎ ಕರಾಟೆ ಅಸೋಸಿಯೇಷನ್ ಭಟ್ಕಳದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕೂಟದಲ್ಲಿ ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಕುಮಿತೆ ವಿಭಾಗದಲ್ಲಿ ಪ್ರಮಿತ್ ಕೆ. ಇವರು ಚಿನ್ನದ ಪದಕವನ್ನು ಪಡೆದಿರುತ್ತಾರೆ ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಹಾಗೂ ಕಟ ವಿಭಾಗದಲ್ಲಿ ಪ್ರಮಿತ್ ಚಿನ್ನದ ಪದಕ ಪಡೆದು ಬೆಳ್ತoಗಡಿ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಿಗೆ ತರಬೇತಿಯನ್ನು ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಯಿ ರಿಜ್ವಾನ್ ನೀಡಿರುತ್ತಾರೆ. ಇವರಿಗೆ ಶೋರೀನ್ ರಿಯೊ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ಇದರ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ

Related posts

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!