23.9 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ಬೆಳ್ತಂಗಡಿ: ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ (ರಿ) ರುಪ್ಸಾ ಬೆಂಗಳೂರು ಕೊಡಮಾಡಿದ 2024-25 ನೇ ಸಾಲಿನ ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರು ಭಾಜನರಾಗಿದ್ದಾರೆ.

ಇವರು ಅ.21 ರಂದು ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರಿನಲ್ಲಿ ನಡೆದ ರುಪ್ಸಾ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ, ರುಪ್ಸಾ ಸಂಘಟನೆಯ ರಾಜ್ಯಧ್ಯಕ್ಷ ಡಾ. ಹಾಲನೂರ್ ಲೇಪಾಕ್ಷ್, ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್‌ಕರ್ ಮತ್ತು ಇನ್ನಿತರ ಗೌರವಾನ್ವಿತ ಅತಿಥಿಗಳ ಸಮಕ್ಷಮದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya
error: Content is protected !!