March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ. ಎಂ. ಸಿ. ಆಸ್ಪತ್ರೆ, ಮಂಗಳೂರು – ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರವು ಅ. 25 ರಂದು ಬೆಳಿಗ್ಗೆ 10-00ರಿಂದ 1-30ರವರೆಗೆ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ ತಜ್ಞರು – ಡಾ| ಪದ್ಮನಾಭ ಕಾಮತ್, MBBS, MD (ಪ್ರಖ್ಯಾತ ಹೃದ್ರೋಗ ತಜ್ಞರು, ಕೆ.ಎಂ.ಸಿ., ಮಂಗಳೂರು) • ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು ಡಾ| ಆದಿತ್ಯ ರಾವ್, MBBS, DNB (ಫಿಸಿಶಿಯನ್) , ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು – ಡಾ| ಅಂಕಿತ ಜಿ. ಭಟ್, MBBS, M.S, DNB, OBG, FMIS, ಎಲುಬು-ಕೀಲು ತಜ್ಞರು – ಡಾ| ರೋಹಿತ್ ಜಿ. ಭಟ್, MBBS, MS (Ortho) • ಮಕ್ಕಳ ತಜ್ಞರು – ಡಾ| ಶಂತನು ಪ್ರಭು, MBBS, DCH ಭಾಗವಹಿಸಲಿದ್ದಾರೆ.

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ ಇರಲಿದೆ.

Related posts

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!