30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

ಶಿಶಿಲ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ, ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವು ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡದಲ್ಲಿ ಅ.22 ರಂದು ಉದ್ಘಾಟನೆಗೊಂಡಿತು.

ಶಿಶಿಲ ಟೈಲರಿಂಗ್‌ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯ, ಬಂಡಿಹೊಳೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೇವಾ ಭಾರತಿ ಕನ್ಯಾಡಿ ಇದರ ಟ್ರಸ್ಟಿ ಕೃಷ್ಣಪ್ಪ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೊಳಂಬೆ ಆಗಮಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಯಶೋಧ ಸ್ವಾಗತಿಸಿದರು. ಸೇವಾ ಭಾರತಿಯ ಸುಮಾ ಕಾರ್ಯಕ್ರಮ ನಿರೂಪಿಸಿ, ಚಂದನ್ ಗುಡಿಗಾರ್ ಧನ್ಯವಾದವಿತ್ತರು.

Related posts

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!