25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

ಕೊಕ್ಕಡ: ವಿಶ್ವ ದಾಖಲೆಯ ಸಾಧಕ ಡೇವಿಡ್ ಜೈಮಿ ಕೊಕ್ಕಡ ಅವರ ಮನೆಗೆ ಇತ್ತೀಚೆಗೆ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ತಂಡದ ವಿದ್ಯಾರ್ಥಿಗಳು ಭೇಟಿ ನೀಡಿ 8 ಜಲ ಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ತಂಡದ ವತಿಯಿಂದ ಡೇವಿಡ್ ಜೈಮಿಯವರನ್ನು ಸನ್ಮಾನಿಸಲಾಯಿತು.

ಎನ್.ಎಸ್.ಎಸ್ ಅಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕೆ. ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ತಂಡದ ಭೇಟಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕೊಕ್ಕಡ ಜೆಸಿಐಯ ಜೋಸೆಫ್ ಪಿರೇರಾ, ಜಿತೇಶ್ ಪಿರೇರಾ , ಕೊಕ್ಕಡ ಸ. ಫ್ರೌ. ಶಾಲೆಯ ಪೂರ್ವ ವಿದ್ಯಾರ್ಥಿ ಸಂಘ೩ದ ಅಧ್ಯಕ್ಷ ಉಮ್ಮರ್ ಬೈಲಂಗಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!