32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

ಗೇರುಕಟ್ಟೆ: ಇಲ್ಲಿಯ ಗೇರುಕಟ್ಟೆ ಪೇಟೆಯ ಸಮೀಪ ಖಾಸಗಿ ವ್ಯಕ್ತಿಗೆ ಸೇರಿದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಅ.೨೨ರಂದು ಸಂಜೆ ಪತ್ತೆಯಾಗಿದೆ.
ಗೇರುಕಟ್ಟೆ ಏರೋಡಿ ರಸ್ತೆಯ ಖಾಸಗಿ ವ್ಯಕ್ತಿಯೋರ್ವರಿಗೆ ಸೇರಿದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಸಂಜೆ ಪತ್ತೆಯಾಗಿದೆ. ಸುಮಾರು ಏಳು ದಿನಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಶವ ಪೂರ್ತಿ ಕೊಳೆತು ಹೋಗಿದೆ. ಮೃತ ಪಟ್ಟ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ, ಇದು ಆತ್ಮಹತ್ಯೆಯೋ ಅಥವಾ ಇನ್ನೇನ್ನಾದರೂ ನಡೆದಿದೆಯೋ ಎಂದು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya
error: Content is protected !!