September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ. ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಸುಜಿತ್ ಕುಲಾಲ್ ಬೆಳ್ತಂಗಡಿ(1652) ಪ್ರಥಮ ಬಹುಮಾನ 43 ಇಂಚಿನ ಎಲ್‌ಇಡಿ ಟಿವಿ, ದಿನೇಶ್ (1235) ದ್ವಿತೀಯ ಬಹುಮಾನ ವಾಷಿಂಗ್ ಮೆಷಿನ್, ಕೆ.ಎನ್ ಸುಬ್ರಹ್ಮಣ್ಯ ಪಡೀಲ್(1430) ಗ್ರೈಂಡರ್ ತೃತೀಯ ಬಹುಮಾನ ವಿಜೇತರಾದರು. ಜಲಜಾಕ್ಷಿ ಸುಳ್ಯ (1136), ಅಜೇಯ್ ಕೃಷ್ಣ ಮಾಣಿ(914), ಸೌಮ್ಯ ಉಪ್ಪಿನಂಗಡಿ (1261), ಚೈತನ್ಯ ಆರ್ಲಪದವು (1162), ಯಶವಂತಿ ಜೋಗಿ ನೇರಳಕಟ್ಟೆ (1200), ನಮಿತ ಎಂ. ಪಂಜಳ(1071), ಚಮನ್ ಸತೀಶ್ ವಿಟ್ಲ (1515), ಜಯಶ್ರೀ ಕಡಬ(1682), ರಾಘವ ಸರಳಾಯ ಕೊಡಗು(909) ಆಕರ್ಷಕ ಬಹುಮಾನಗಳ ವಿಜೇತರಾಗಿದ್ದಾರೆ.

ಆಫರ್‌ಗಳ ಬಿಗ್‌ಬಾಸ್ ರಾಧಾಸ್ ಉತ್ಸವದಲ್ಲಿ ಶಾಪ್ & ವಿನ್ ವಿಶೇಷ ಕೊಡುಗೆಗಳನ್ನು ನೀಡಲಾಗುವುದು. ಜವುಳಿ ಖರೀದಿಗೆ ಶೇ.15 ರಿಯಾಯಿತಿಯೊಂದಿಗೆ ರೂ.3,999ರ ಜವುಳಿ ಖರೀದಿಗೆ ಗಿಫ್ಟ್ ಕೂಪನ್ ನೀಡಲಾಗುತ್ತಿದೆ. ಪ್ರತಿವಾರ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ ಜೊತೆಗೆ 9 ಆಕರ್ಷಕ ಬಹುಮಾನಗಳು ಸೇರಿದಂತೆ ಒಟ್ಟು 12 ಬಹುಮಾನಗಳನ್ನು ನೀಡಲಾಗುತ್ತಿದೆ. ವಿಜೇತರಿಗೆ ಪ್ರತಿವಾರ ವಿಭಿನ್ನ ಬಹುಮಾನಗಳನ್ನು ನೀಡಲಾಗುತ್ತಿದೆ. ಪ್ರತಿ ತಿಂಗಳು ಬಂಪರ್ ಡ್ರಾ ನಡೆಯಲಿದ್ದು ಅದೃಷ್ಟ ಗ್ರಾಹಕರಿಗೆ ಟಿವಿಎಸ್ ಜ್ಯುಪಿಟರ್ ದ್ವಿಚಕ್ರ ವಾಹನ ಗೆಲ್ಲುವ ಅವಕಾಶವಿದೆ. ಈ ಕೊಡುಗೆಗಳು ಡಿ.31ರ ತನಕ ಮಾತ್ರವೇ ಇದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸಾವ೯ಜನಿಕ ಶ್ರೀ ಗಣೇಶೋತ್ಸವ ಸಮಿತಿ , ಮಹಿಳಾ ವಿಭಾಗದ ವತಿಯಿಂದ ಬೆಳ್ಳಿ ಹಬ್ಬದ ಪ್ರಯುಕ್ತ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ಸೂಕ್ತ ಹವನ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya
error: Content is protected !!