25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8 , ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ,ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನ.24 ರಂದು ಜರಗಲಿದ್ದು, ಸುರೇಂದ್ರ ಕುಮಾರ್ ,ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಶ್ರೀಮತಿ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗಾನ ರಾಜಶ್ರೀ ಸುದರ್ಶನ್ ಮತ್ತು ,ಶ್ರೀಮತಿ ತ್ರಿಶಾಲ ಉದಯಕುಮಾರ್ ಮಲ್ಲ, ಶ್ರೀಮತಿ ರಜತ ಪಿ ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು,

ಸಭೆಯ ಅಧ್ಯಕ್ಷತೆಯನ್ನು, ಡಾ| ನವೀನ್ ಕುಮಾರ್ ಜೈನ್ ವಹಿಸಿದ್ದರು, ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು, ಭಾಗವಹಿಸಿ ಕಾರ್ಯ ಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya
error: Content is protected !!