25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ : ಎ ಕೆ ಎಫ್ ಎ ಕರಾಟೆ ಅಸೋಸಿಯೇಷನ್ ಭಟ್ಕಳದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕೂಟದಲ್ಲಿ ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಕುಮಿತೆ ವಿಭಾಗದಲ್ಲಿ ಪ್ರಮಿತ್ ಕೆ. ಇವರು ಚಿನ್ನದ ಪದಕವನ್ನು ಪಡೆದಿರುತ್ತಾರೆ ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಹಾಗೂ ಕಟ ವಿಭಾಗದಲ್ಲಿ ಪ್ರಮಿತ್ ಚಿನ್ನದ ಪದಕ ಪಡೆದು ಬೆಳ್ತoಗಡಿ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಿಗೆ ತರಬೇತಿಯನ್ನು ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಯಿ ರಿಜ್ವಾನ್ ನೀಡಿರುತ್ತಾರೆ. ಇವರಿಗೆ ಶೋರೀನ್ ರಿಯೊ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ಇದರ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ

Related posts

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya
error: Content is protected !!