September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ಬೆಳ್ತಂಗಡಿ: ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ (ರಿ) ರುಪ್ಸಾ ಬೆಂಗಳೂರು ಕೊಡಮಾಡಿದ 2024-25 ನೇ ಸಾಲಿನ ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರು ಭಾಜನರಾಗಿದ್ದಾರೆ.

ಇವರು ಅ.21 ರಂದು ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರಿನಲ್ಲಿ ನಡೆದ ರುಪ್ಸಾ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ, ರುಪ್ಸಾ ಸಂಘಟನೆಯ ರಾಜ್ಯಧ್ಯಕ್ಷ ಡಾ. ಹಾಲನೂರ್ ಲೇಪಾಕ್ಷ್, ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್‌ಕರ್ ಮತ್ತು ಇನ್ನಿತರ ಗೌರವಾನ್ವಿತ ಅತಿಥಿಗಳ ಸಮಕ್ಷಮದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya
error: Content is protected !!