23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!