September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!