July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!