March 7, 2026
ಅಪರಾಧ ಸುದ್ದಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿಬೆಂಕಿ ಹತ್ತಿ ಉರಿದ ಓಮ್ನಿ ಕಾರು

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.

ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಯಾರದು ಎಂಬ ಮಾಹಿತಿ ಲಭ್ಯವಾಗಿಲ್ಲ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Related posts

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!