30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.


ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Related posts

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!