July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.


ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Related posts

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya
error: Content is protected !!