23.1 C
ಪುತ್ತೂರು, ಬೆಳ್ತಂಗಡಿ
April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.5 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಪಲ್ಸರ್ ಎನ್‌ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 150 ಮುಂಗಡ ಪಾವತಿ ರೂ. 12999, ಪಲ್ಸರ್ ಎನ್ 250 ಮುಂಗಡ ಪಾವತಿ ರೂ.20999, ಬಜಾಜ್ ಚೇತಕ್ ಮುಂಗಡ ಪಾವತಿ ರೂ2999, ಫ್ರೀಡಮ್ ಸಿ.ಎನ್.ಜಿ ಮುಂಗಡ ಪಾವತಿ ರೂ. 10999 ಸಿಗಲಿದೆ. 1 ವರ್ಷ ಉಚಿತ ಹಾಗೂ ಎಕ್ಸ್‌ಪ್ರೆಸ್ ಸರ್ವಿಸ್, ರೂ.4೦೦೦ ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ