September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya
error: Content is protected !!