September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಅ.24ರಂದು ಬೆಳಿಗ್ಗೆ 10.00ರಿಂದ ಸಂಜೆ 5.30ರ ತನಕ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya
error: Content is protected !!