23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿತಾಲೂಕು ಸುದ್ದಿವರದಿ

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

ಬೆಳ್ತಂಗಡಿ : ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ಇರುವ ಪ್ರವೀಣ್ ರೋಡ್ರಿಗಸ್ ಎಂಬಾತನ ಮನೆಯ ಮೇಲೆ ಅಬಕಾರಿ ದಾಳಿ ಮಾಡಿ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್ ಕ್ಯಾನ್‌ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀ. ಕಳ್ಳಬಟ್ಟಿ ಸಾರಾಯಿಯನ್ನು ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್‌ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ ತಯಾರಿಸುವ ಪರಿಕರಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

Related posts

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya
error: Content is protected !!